April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಿ. ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್.ಕೆ, ಡೀಕಯ್ಯ ಗೌಡ, ರುಕ್ಮಯ್ಯ ಗೌಡ ಯಾನೆ ಪ್ರಭಾಕರ, ಪ್ರಸಾದ್.ಎ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಉದಯ ಬಿ.ಕೆ, ಹಿಂದುಳಿದ ಬಿ ಕ್ಷೇತ್ರ ದಿಂದ ಅಶೋಕ.ಪಿ, ಮಹಿಳಾ ಕ್ಷೇತ್ರದಿಂದ ಶೀಲಾವತಿ, ಶಾರದಾ ಆರ್. ರೈ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಚಂದನ್ ಕುಮಾರ್.ಎ ಪರಿಶಿಷ್ಟ ಪಂಗಡದಿಂದ ದಿನೇಶ್ ನಾಯ್ಕ ಇವರುಗಳು ಬಿ.ವಿ. ಪ್ರತಿಮಾ ರಿಟನಿಂಗ್ ಅಧಿಕಾರಿಯವರಿಗೆ ಡಿ.೨೫ ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪಣೆಕ್ಕರ, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಬಂದಾರು ಶಕ್ತಿ ಕೇಂದ್ರ ಪ್ರಮುಖ್ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ಗಂಗಾಧರ್ ಪೂಜಾರಿ ಹಾಗೂ ಜಿಲ್ಲೆ, ಮಂಡಲ, ಮಹಾಶಕ್ತಿ ಕೇಂದ್ರ, ಬಂದಾರು, ಮೊಗ್ರು, ಕಣಿಯೂರು ಬೂತ್ ಸಮಿತಿ ಪದಾಧಿಕಾರಿಗಳು, ಜನಪ್ರತಿನಿಧಿನಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya
error: Content is protected !!