26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಿ. ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್.ಕೆ, ಡೀಕಯ್ಯ ಗೌಡ, ರುಕ್ಮಯ್ಯ ಗೌಡ ಯಾನೆ ಪ್ರಭಾಕರ, ಪ್ರಸಾದ್.ಎ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಉದಯ ಬಿ.ಕೆ, ಹಿಂದುಳಿದ ಬಿ ಕ್ಷೇತ್ರ ದಿಂದ ಅಶೋಕ.ಪಿ, ಮಹಿಳಾ ಕ್ಷೇತ್ರದಿಂದ ಶೀಲಾವತಿ, ಶಾರದಾ ಆರ್. ರೈ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಚಂದನ್ ಕುಮಾರ್.ಎ ಪರಿಶಿಷ್ಟ ಪಂಗಡದಿಂದ ದಿನೇಶ್ ನಾಯ್ಕ ಇವರುಗಳು ಬಿ.ವಿ. ಪ್ರತಿಮಾ ರಿಟನಿಂಗ್ ಅಧಿಕಾರಿಯವರಿಗೆ ಡಿ.೨೫ ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪಣೆಕ್ಕರ, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಬಂದಾರು ಶಕ್ತಿ ಕೇಂದ್ರ ಪ್ರಮುಖ್ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ಗಂಗಾಧರ್ ಪೂಜಾರಿ ಹಾಗೂ ಜಿಲ್ಲೆ, ಮಂಡಲ, ಮಹಾಶಕ್ತಿ ಕೇಂದ್ರ, ಬಂದಾರು, ಮೊಗ್ರು, ಕಣಿಯೂರು ಬೂತ್ ಸಮಿತಿ ಪದಾಧಿಕಾರಿಗಳು, ಜನಪ್ರತಿನಿಧಿನಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya
error: Content is protected !!