ಬೆಳ್ತಂಗಡಿ : ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ಪ್ರಯುಕ್ತ ಸುಶಾಸನ ದಿನ ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಡಿ. 25ರಂದು ಆಚರಿಸಲಾಯಿತು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ವಸಂತಿ ಮಚ್ಚಿನ, ಚ oಚಲಾಕ್ಷಿ ಉಪಸ್ಥಿತರಿದ್ದರು.
ಬೆಳ್ತಂಗಡಿ : ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ಪ್ರಯುಕ್ತ ಸುಶಾಸನ ದಿನ ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಡಿ. 25ರಂದು ಆಚರಿಸಲಾಯಿತು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ವಸಂತಿ ಮಚ್ಚಿನ, ಚ oಚಲಾಕ್ಷಿ ಉಪಸ್ಥಿತರಿದ್ದರು.