24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು ದಿವ್ಯಬಲಿಪೂಜೆ ನೆರವೇರಿಸಿದರು.

ಯೇಸುವಿನ ಜನನ ಸಂದೇಶ ಸಾರುವ ಗೋದಲಿ ಉದ್ಘಾಟನೆ, ಬಾಲ ಏಸುವಿನ ಪ್ರತಿಮೆ ಮೆರವಣಿಗೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ವೇಳೆ ವಿಕಾರ್‌ಫಾ। ತೋಮಸ್ ಕಣ್ಣಾಂಕಲ್, ಫಾ|ಅಬ್ರಹಾಂ ಪಟೇರಿಲ್ ಜತೆಗಿದ್ದರು. ಚರ್ಚ್ ವ್ಯಾಪ್ತಿಗೆ ಒಳಪಟ್ಟಂತೆ 700ಕ್ಕೂ ಅಧಿಕ ಮಂದಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯಕ್ಕೆ ಒಳಪಟ್ಟಂತೆ ತಾಲೂಕಿನ 55 ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೂಜೆ ನೆರವೇರಿತು.

Related posts

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya
error: Content is protected !!