23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!