24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya
error: Content is protected !!