September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

ನಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ 2023-24 ನೇ ಸಾಲಿನ ನ್ಯಾಯತರ್ಪು ಒಕ್ಕೂಟ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಡಿ.25 ರಂದು ನಾಳ ದೇವಸ್ಥಾನದ ಅನ್ನಪೂರ್ಣ ಛತ್ರದಲ್ಲಿ ನಡೆಯಿತು.

ಒಕ್ಕೂಟ ಅಧ್ಯಕ್ಷ ಸಿದ್ದಪ್ಪ ಗೌಡ, ಉಪಾಧ್ಯಾಕ್ಷೆ ರೀತಾ, ಸದಸ್ಯೆ ಪುಷ್ಪ, ಮಾಜಿ ಅಧ್ಯಕ್ಷ ಜನಾರ್ಧನ ಗೌಡ, ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರ ಉಪಸ್ಥಿತರಿದ್ದರು. ಮೇಲ್ವಿಚಾರಕ ಹರೀಶ್ ಗೌಡ, ಸೇವಾ ಪ್ರತಿನಿಧಿ ಸುಮಿತ್ರಾ ಉಪಸ್ಥಿತಿಯಲ್ಲಿ ಲಾಭಾಂಶ ವಿತರಣೆ ಮಾಡಲಾಯಿತು.

Related posts

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!