23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಿ. ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್.ಕೆ, ಡೀಕಯ್ಯ ಗೌಡ, ರುಕ್ಮಯ್ಯ ಗೌಡ ಯಾನೆ ಪ್ರಭಾಕರ, ಪ್ರಸಾದ್.ಎ, ಹಿಂದುಳಿದ ವರ್ಗ ಎ ಕ್ಷೇತ್ರ ದಿಂದ ಉದಯ ಬಿ.ಕೆ, ಹಿಂದುಳಿದ ಬಿ ಕ್ಷೇತ್ರ ದಿಂದ ಅಶೋಕ.ಪಿ, ಮಹಿಳಾ ಕ್ಷೇತ್ರದಿಂದ ಶೀಲಾವತಿ, ಶಾರದಾ ಆರ್. ರೈ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಚಂದನ್ ಕುಮಾರ್.ಎ ಪರಿಶಿಷ್ಟ ಪಂಗಡದಿಂದ ದಿನೇಶ್ ನಾಯ್ಕ ಇವರುಗಳು ಬಿ.ವಿ. ಪ್ರತಿಮಾ ರಿಟನಿಂಗ್ ಅಧಿಕಾರಿಯವರಿಗೆ ಡಿ.೨೫ ರಂದು ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪಣೆಕ್ಕರ, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಬಂದಾರು ಶಕ್ತಿ ಕೇಂದ್ರ ಪ್ರಮುಖ್ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ಗಂಗಾಧರ್ ಪೂಜಾರಿ ಹಾಗೂ ಜಿಲ್ಲೆ, ಮಂಡಲ, ಮಹಾಶಕ್ತಿ ಕೇಂದ್ರ, ಬಂದಾರು, ಮೊಗ್ರು, ಕಣಿಯೂರು ಬೂತ್ ಸಮಿತಿ ಪದಾಧಿಕಾರಿಗಳು, ಜನಪ್ರತಿನಿಧಿನಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya
error: Content is protected !!