September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು ದಿವ್ಯಬಲಿಪೂಜೆ ನೆರವೇರಿಸಿದರು.

ಯೇಸುವಿನ ಜನನ ಸಂದೇಶ ಸಾರುವ ಗೋದಲಿ ಉದ್ಘಾಟನೆ, ಬಾಲ ಏಸುವಿನ ಪ್ರತಿಮೆ ಮೆರವಣಿಗೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ವೇಳೆ ವಿಕಾರ್‌ಫಾ। ತೋಮಸ್ ಕಣ್ಣಾಂಕಲ್, ಫಾ|ಅಬ್ರಹಾಂ ಪಟೇರಿಲ್ ಜತೆಗಿದ್ದರು. ಚರ್ಚ್ ವ್ಯಾಪ್ತಿಗೆ ಒಳಪಟ್ಟಂತೆ 700ಕ್ಕೂ ಅಧಿಕ ಮಂದಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯಕ್ಕೆ ಒಳಪಟ್ಟಂತೆ ತಾಲೂಕಿನ 55 ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೂಜೆ ನೆರವೇರಿತು.

Related posts

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!