July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು ದಿವ್ಯಬಲಿಪೂಜೆ ನೆರವೇರಿಸಿದರು.

ಯೇಸುವಿನ ಜನನ ಸಂದೇಶ ಸಾರುವ ಗೋದಲಿ ಉದ್ಘಾಟನೆ, ಬಾಲ ಏಸುವಿನ ಪ್ರತಿಮೆ ಮೆರವಣಿಗೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ವೇಳೆ ವಿಕಾರ್‌ಫಾ। ತೋಮಸ್ ಕಣ್ಣಾಂಕಲ್, ಫಾ|ಅಬ್ರಹಾಂ ಪಟೇರಿಲ್ ಜತೆಗಿದ್ದರು. ಚರ್ಚ್ ವ್ಯಾಪ್ತಿಗೆ ಒಳಪಟ್ಟಂತೆ 700ಕ್ಕೂ ಅಧಿಕ ಮಂದಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯಕ್ಕೆ ಒಳಪಟ್ಟಂತೆ ತಾಲೂಕಿನ 55 ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೂಜೆ ನೆರವೇರಿತು.

Related posts

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya
error: Content is protected !!