July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್ ಲೈನ್ ಮತ್ತು ರಸ್ತೆ ಮೇಲೆ ಉರುಳಿ ಬಿದ್ದಾಗ ಎರಡು ಎಲ್ ಟಿ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಈ ವೇಳೆ ಬೆಂಕಿ ಉತ್ಪತ್ತಿಯಾಗಿ ಸುಮಾರು ಒಂದು ಎಕರೆಯಷ್ಟು ಗುಡ್ಡ ಪ್ರದೇಶ ಸುಟ್ಟು ಹೋಗಿದೆ.

ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟವಿದ್ದು ಅಲ್ಲಿಗೆ ಬೆಂಕಿ ಪಸರಿಸದಂತೆ ಸ್ಥಳೀಯರು ಸಹಕರಿಸಿದರು. ರಬ್ಬರ್ ತೋಟಕ್ಕೆ ಬೆಂಕಿ ಪಸರಿಸುತ್ತಿದ್ದರೆ ಹೆಚ್ಚಿನ ನಷ್ಟ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಮೆಸ್ಕಾಂ ನವರು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya
error: Content is protected !!