April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಕೊಯ್ಯುರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶ ನಗರ 5 ಸೆನ್ಸ್ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಸಿಬ್ಬಂದಿಗಳಾದ ಒಬ್ಬಯ್ಯ, ಶ್ರೀಮತಿ ಶೋಭ, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಲಾವಣ್ಯ, ಕು. ದೀಪ್ತಿ ಉಪಸ್ಥಿತರಿದ್ದರು.

Related posts

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!