25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

ನಾಳ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿ ಸದಸ್ಯರು ಡಿ.26 ರಾತ್ರಿ ನಾಳ ದೇವಸ್ಥಾನದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.


ನಾಳ ಶ್ರೀ ದುರ್ಗಾಪರಮೇಶ್ವರಿ ಭಜನೆ ಮಂಡಳಿ 60 ಕ್ಕೂ ಹೆಚ್ಚಿನ ಸದಸ್ಯರು ಅಯೋಧ್ಯೆ ಶ್ರೀ ಬಲರಾಮ ಕ್ಷೇತ್ರಕ್ಕೆ ಭೇಟಿ ನೀಡಿ, ಭಜನೆ ಕಾರ್ಯಕ್ರಮ ನೆರವೇರಿಸುತ್ತಾರೆ. ಹಾಗೂ ಈ ಸಂದರ್ಭದಲ್ಲಿ ವಿವಿಧ ಪುಣ್ಯ ಕ್ಷೇತ್ರ ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

ಈಗಾಗಲೇ ಮಂಡಳಿ ಹಲವಾರು ಪುಣ್ಯ ಕ್ಷೇತ್ರಗಳ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಯನ್ನು ಪಡೆದಿದ್ದಾರೆ. ಹಾಗೂ ಭಜನಾ ಕಮ್ಮಟಗಳಲ್ಲಿ ಭಾಗವಹಿಸಿದ್ದಾರೆ.

Related posts

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya
error: Content is protected !!