March 7, 2026
ನಿಧನ

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

ಅಳದಂಗಡಿ: ಅಳದಂಗಡಿ ಪ್ರೌಢ ಶಾಲಾ ನಿವೃತ್ತ ಶಿಕ್ಷಕ , ತೆಂಕಕಾರಂದೂರು ಗ್ರಾಮದ ಆಲಡ್ಕ ನಿವಾಸಿ ಕೆ.ಬಾಬು ಪೂಜಾರಿ ಆಲಡ್ಕ (78ವ) ಅಲ್ಪ ಕಾಕದ ಅಸೌಖ್ಯದಿಂದ ಇಂದು (ಡಿ‌ 26) ಬೆಳಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಅಳದಂಗಡಿ ಪ್ರೌಢ ಶಾಲೆಯಲ್ಲಿ ಹಲವು ವಷ೯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,ಸೇವೆಯಿಂದ ನಿವೃತ್ತಿಯಾಗಿದ್ದರು.ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದ ಇವರು ಸಾಧು ಮೃದು, ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.

ನಿವೃತ್ತಿ ಬಳಿಕ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಕೃಷಿಯಲ್ಲಿ ಅತೀವ ಆಸಕ್ತಿ ಹೊಂದಿದ್ದರು.

ಮೃತರು ಪತ್ನಿ ಪುಷ್ಪಲತಾ,ಒರ್ವೆ ಪುತ್ರಿ ಡಾ.ಪ್ರಿಯಾಂಕ,ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
error: Content is protected !!