September 6, 2026
ನಿಧನ

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

ಅಳದಂಗಡಿ: ಅಳದಂಗಡಿ ಪ್ರೌಢ ಶಾಲಾ ನಿವೃತ್ತ ಶಿಕ್ಷಕ , ತೆಂಕಕಾರಂದೂರು ಗ್ರಾಮದ ಆಲಡ್ಕ ನಿವಾಸಿ ಕೆ.ಬಾಬು ಪೂಜಾರಿ ಆಲಡ್ಕ (78ವ) ಅಲ್ಪ ಕಾಕದ ಅಸೌಖ್ಯದಿಂದ ಇಂದು (ಡಿ‌ 26) ಬೆಳಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಅಳದಂಗಡಿ ಪ್ರೌಢ ಶಾಲೆಯಲ್ಲಿ ಹಲವು ವಷ೯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,ಸೇವೆಯಿಂದ ನಿವೃತ್ತಿಯಾಗಿದ್ದರು.ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದ ಇವರು ಸಾಧು ಮೃದು, ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.

ನಿವೃತ್ತಿ ಬಳಿಕ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಕೃಷಿಯಲ್ಲಿ ಅತೀವ ಆಸಕ್ತಿ ಹೊಂದಿದ್ದರು.

ಮೃತರು ಪತ್ನಿ ಪುಷ್ಪಲತಾ,ಒರ್ವೆ ಪುತ್ರಿ ಡಾ.ಪ್ರಿಯಾಂಕ,ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya
error: Content is protected !!