25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೋಣಯ್ಯ ಗೌಡ ನಿಧನ

ಬೆಳಾಲು: ಇಲ್ಲಿಯ ಹುಣ್ಸೆದಡಿ ನೋಣಯ್ಯ ಗೌಡ (97 ವ ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ. 26ರಂದು ನಿಧನರಾದರು.

ಇವರು ಕೃಷಿಕರಾಗಿದ್ದು ಜನಾನುರಾಗಿದ್ದರು.

ಮೃತರು ಓರ್ವ ಪುತ್ರ ಸೋಮಪ್ಪ ಗೌಡ, ಐವರು ಪುತ್ರಿಯರಾದ ಈರಮ್ಮ, ವಿಮಲಾ, ಶೀಲಾವತಿ, ಕುಸುಮಾವತಿ, ಭಾರತಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!