24.3 C
ಪುತ್ತೂರು, ಬೆಳ್ತಂಗಡಿ
May 20, 2025
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

Suddi Udaya
error: Content is protected !!