September 6, 2026
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!