24.4 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

ಅಳದಂಗಡಿ: ಅಳದಂಗಡಿ ಪ್ರೌಢ ಶಾಲಾ ನಿವೃತ್ತ ಶಿಕ್ಷಕ , ತೆಂಕಕಾರಂದೂರು ಗ್ರಾಮದ ಆಲಡ್ಕ ನಿವಾಸಿ ಕೆ.ಬಾಬು ಪೂಜಾರಿ ಆಲಡ್ಕ (78ವ) ಅಲ್ಪ ಕಾಕದ ಅಸೌಖ್ಯದಿಂದ ಇಂದು (ಡಿ‌ 26) ಬೆಳಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಅಳದಂಗಡಿ ಪ್ರೌಢ ಶಾಲೆಯಲ್ಲಿ ಹಲವು ವಷ೯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,ಸೇವೆಯಿಂದ ನಿವೃತ್ತಿಯಾಗಿದ್ದರು.ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದ ಇವರು ಸಾಧು ಮೃದು, ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.

ನಿವೃತ್ತಿ ಬಳಿಕ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಕೃಷಿಯಲ್ಲಿ ಅತೀವ ಆಸಕ್ತಿ ಹೊಂದಿದ್ದರು.

ಮೃತರು ಪತ್ನಿ ಪುಷ್ಪಲತಾ,ಒರ್ವೆ ಪುತ್ರಿ ಡಾ.ಪ್ರಿಯಾಂಕ,ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
error: Content is protected !!