July 23, 2026
ನಿಧನ

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

ಅಳದಂಗಡಿ: ಅಳದಂಗಡಿ ಪ್ರೌಢ ಶಾಲಾ ನಿವೃತ್ತ ಶಿಕ್ಷಕ , ತೆಂಕಕಾರಂದೂರು ಗ್ರಾಮದ ಆಲಡ್ಕ ನಿವಾಸಿ ಕೆ.ಬಾಬು ಪೂಜಾರಿ ಆಲಡ್ಕ (78ವ) ಅಲ್ಪ ಕಾಕದ ಅಸೌಖ್ಯದಿಂದ ಇಂದು (ಡಿ‌ 26) ಬೆಳಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಅಳದಂಗಡಿ ಪ್ರೌಢ ಶಾಲೆಯಲ್ಲಿ ಹಲವು ವಷ೯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,ಸೇವೆಯಿಂದ ನಿವೃತ್ತಿಯಾಗಿದ್ದರು.ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದ ಇವರು ಸಾಧು ಮೃದು, ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.

ನಿವೃತ್ತಿ ಬಳಿಕ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಕೃಷಿಯಲ್ಲಿ ಅತೀವ ಆಸಕ್ತಿ ಹೊಂದಿದ್ದರು.

ಮೃತರು ಪತ್ನಿ ಪುಷ್ಪಲತಾ,ಒರ್ವೆ ಪುತ್ರಿ ಡಾ.ಪ್ರಿಯಾಂಕ,ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ನಾಲ್ಕೂರು: ಮೋನಪ್ಪ ಪೂಜಾರಿ ಖಂಡಿಗ ನಿಧನ

Suddi Udaya

ಪ್ರಗತಿಪರ ಕೃಷಿಕ ಗೋಪಣ್ಣ ಪೂಜಾರಿ ಪುರಳಿ ನಿಧನ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya
error: Content is protected !!