September 6, 2026
ನಿಧನ

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

ಅಳದಂಗಡಿ: ಅಳದಂಗಡಿ ಪ್ರೌಢ ಶಾಲಾ ನಿವೃತ್ತ ಶಿಕ್ಷಕ , ತೆಂಕಕಾರಂದೂರು ಗ್ರಾಮದ ಆಲಡ್ಕ ನಿವಾಸಿ ಕೆ.ಬಾಬು ಪೂಜಾರಿ ಆಲಡ್ಕ (78ವ) ಅಲ್ಪ ಕಾಕದ ಅಸೌಖ್ಯದಿಂದ ಇಂದು (ಡಿ‌ 26) ಬೆಳಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಅಳದಂಗಡಿ ಪ್ರೌಢ ಶಾಲೆಯಲ್ಲಿ ಹಲವು ವಷ೯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,ಸೇವೆಯಿಂದ ನಿವೃತ್ತಿಯಾಗಿದ್ದರು.ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದ ಇವರು ಸಾಧು ಮೃದು, ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.

ನಿವೃತ್ತಿ ಬಳಿಕ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಕೃಷಿಯಲ್ಲಿ ಅತೀವ ಆಸಕ್ತಿ ಹೊಂದಿದ್ದರು.

ಮೃತರು ಪತ್ನಿ ಪುಷ್ಪಲತಾ,ಒರ್ವೆ ಪುತ್ರಿ ಡಾ.ಪ್ರಿಯಾಂಕ,ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಪದ್ಮಾಂಬ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕ ಉಮೇಶ್ ಕಲ್ಲೂರಾಯ ನಿಧನ

Suddi Udaya
error: Content is protected !!