25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೋಣಯ್ಯ ಗೌಡ ನಿಧನ

ಬೆಳಾಲು: ಇಲ್ಲಿಯ ಹುಣ್ಸೆದಡಿ ನೋಣಯ್ಯ ಗೌಡ (97 ವ ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ. 26ರಂದು ನಿಧನರಾದರು.

ಇವರು ಕೃಷಿಕರಾಗಿದ್ದು ಜನಾನುರಾಗಿದ್ದರು.

ಮೃತರು ಓರ್ವ ಪುತ್ರ ಸೋಮಪ್ಪ ಗೌಡ, ಐವರು ಪುತ್ರಿಯರಾದ ಈರಮ್ಮ, ವಿಮಲಾ, ಶೀಲಾವತಿ, ಕುಸುಮಾವತಿ, ಭಾರತಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya
error: Content is protected !!