23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರ ಕಟ್ಟೆ ಶಾಖೆ ಹಾಗೂ ಬದ್ರಿಯಾ ಯಂಗ್’ಮೆನ್ಸ್ ಪೆರಾಲ್ದರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಮುಸ್ಲಿಮ್ ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿ ನೆಲೆ ನಿಂತಿರುವ ಮಾದಕ ವ್ಯಸನ ಮತ್ತು ಮದುವೆ ಅನಾಚಾರದ ವಿರುದ್ದ ಜಾಗೃತಿ ಸಭೆ ಡಿ.27 ರಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬಹು ಸಂಶುದ್ದೀನ್ ದಾರಿಮಿ ಪೆರಾಲ್ದರಕಟ್ಟೆ ರವರು ನೆರವೇರಿಸಲಿದ್ದು ಬಹು ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಖತೀಬರು ಕೇಂದ್ರ ಜುಮಾ ಮಸೀದಿ ಕಕ್ಕಿಂಜೆ ರವರು ಮದುವೆ ಅನಾಚಾರ ಪಿಡುಗಿನ ವಿರುದ್ದ ವಿಷಯ ಮಂಡಣೆಯನ್ನು ಮಾಡಲಿದ್ದಾರೆ ಹಾಗೂ ಡಾ. ರಫೀಕ್ ಮಾಸ್ಟರ್’ ರವರು ಮಾದಕ ವ್ಯಸನ ವಿಷಯದಲ್ಲಿ ಪ್ರೇರಣಾ ಭಾಷಣವನ್ನು ಮಾಡಲಿದ್ದಾರೆ.


ವೇಣೂರು ಠಾಣಾ ಸಬ್ ಇನ್ಸ್’ಪೆಕ್ಟರ್ ಶ್ರೀಶೈಲಾ ಮುರಗೋಡು, ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮತ್ತು ಸ್ಯಳೀಯ ಜಮಾತ್ ಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಪ್ರಧಾನ ಕಾರ್ಯದರ್ಶಿ ಸಾಧಿಕ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!