September 6, 2026
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಫರಂಗಿಪೇಟೆಮಹಮ್ಮದ್ ರಿಯಾಜ್ ಗೆ6 ತಿಂಗಳ ಜೈಲು ಶಿಕ್ಷೆ‌ ಹಾಗೂ ರೂ .10, ಸಾವಿರ ದಂಡ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya
error: Content is protected !!