25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya
error: Content is protected !!