23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
error: Content is protected !!