July 23, 2026
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya
error: Content is protected !!