July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಅಳದಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ.8 ರಿಂದ ಜ.12 ರವರಗೆ ನಡೆಯಲಿದ್ದು ಇದರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ, ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಶಿಧರ ಶೆಟ್ಟಿ ಬರೋಡ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಕಾರ್ಯಾಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಧಾನ ಸಂಚಾಲಕರಾಗಿ ಶಿವಪ್ರಸಾದ ಅಜಿಲರು, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಹೆಚ್ ನಿತ್ಯಾನಂದ ಶೆಟ್ಟಿ ನೊಚ್ಚ ಆಯ್ಕೆಯಾಗಿದ್ದಾರೆ.

ಗೌರವ ಸಲಹೆಗಾರರಾಗಿ ಮಂಗಳೂರು ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕಳ, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಆಯ್ಕೆಯಾಗಿದ್ದಾರೆ.

Related posts

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!