25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಕೊಯ್ಯುರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶ ನಗರ 5 ಸೆನ್ಸ್ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಸಿಬ್ಬಂದಿಗಳಾದ ಒಬ್ಬಯ್ಯ, ಶ್ರೀಮತಿ ಶೋಭ, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಲಾವಣ್ಯ, ಕು. ದೀಪ್ತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya
error: Content is protected !!