July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

ನಾಳ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿ ಸದಸ್ಯರು ಡಿ.26 ರಾತ್ರಿ ನಾಳ ದೇವಸ್ಥಾನದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.


ನಾಳ ಶ್ರೀ ದುರ್ಗಾಪರಮೇಶ್ವರಿ ಭಜನೆ ಮಂಡಳಿ 60 ಕ್ಕೂ ಹೆಚ್ಚಿನ ಸದಸ್ಯರು ಅಯೋಧ್ಯೆ ಶ್ರೀ ಬಲರಾಮ ಕ್ಷೇತ್ರಕ್ಕೆ ಭೇಟಿ ನೀಡಿ, ಭಜನೆ ಕಾರ್ಯಕ್ರಮ ನೆರವೇರಿಸುತ್ತಾರೆ. ಹಾಗೂ ಈ ಸಂದರ್ಭದಲ್ಲಿ ವಿವಿಧ ಪುಣ್ಯ ಕ್ಷೇತ್ರ ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

ಈಗಾಗಲೇ ಮಂಡಳಿ ಹಲವಾರು ಪುಣ್ಯ ಕ್ಷೇತ್ರಗಳ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಯನ್ನು ಪಡೆದಿದ್ದಾರೆ. ಹಾಗೂ ಭಜನಾ ಕಮ್ಮಟಗಳಲ್ಲಿ ಭಾಗವಹಿಸಿದ್ದಾರೆ.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya
error: Content is protected !!