July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಮಿತ್ತಬಾಗಿಲು ಇದರ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 8 ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ನಿರ್ದೇಶಕರನ್ನು ಹಾರ ಹಾಕಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಚುನಾವಣಾ ಉಸ್ತುವಾರಿ ಆನಂದ ಅಡಿಲು, ಶ್ರೀನಿವಾಸ ಗೌಡ ನೆಲ್ಲಿಪಾಲ್, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಸಚಿನ್ ಗೌಡ, ಮಧುಸೂದನ್ ಮಲ್ಲ, ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

Related posts

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya
error: Content is protected !!