25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಾಲಕಿ ಮೇಲೆ ಅತ್ಯಚಾರ ಪ್ರಕರಣ ಬೆಳ್ತಂಗಡಿ ಆರೋಪಿಗೆ ಕಠಿಣ ಶಿಕ್ಷೆ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya
error: Content is protected !!