24.4 C
ಪುತ್ತೂರು, ಬೆಳ್ತಂಗಡಿ
May 20, 2025
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಶೇಖರಿಸಿಟ್ಟಿದ್ದ ರೂ.29 ಸಾವಿರ ಮದ್ಯ ವಶಕ್ಕೆ : ಆರೋಪಿ ಬಂಧನ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya
error: Content is protected !!