September 6, 2026
ಅಪರಾಧ ಸುದ್ದಿ

ಸುಲ್ಕೇರಿ ಗ್ರಾಮ ಪಂಚಾಯತ್ ಕಚೇರಿಬೀಗ ಮುರಿದು ಕಳ್ಳತನಕ್ಕೆ ಯತ್ನ

ಸುಲ್ಕೇರಿ: ಇಲ್ಲಿಯ ಗ್ರಾಮ ಪಂಚಾಯತದ ಕಚೇರಿಯ ಬೀಗವನ್ನು ಮುರಿದು ಯಾರೋ ಕಳ್ಳರು ಕಳವಿಗೆ ಯತ್ನಿಸಿದ ಘಟನೆ ಡಿ.25 ರಂದು ವರದಿಯಾಗಿದೆ.
ಅಂದು ಬೆಳಗಿನ ಜಾವ ಸುಮಾರು 3.12 ಗಂಟೆಯಿಂದ 3.36ಗಂಟೆಯ ಮಧ್ಯದ ಅವಧಿಯಲ್ಲಿ ಈ ಕಳ್ಳತನಕ್ಕಾಗಿ ಯತ್ನ ನಡೆಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ. ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಗ್ರಾಮ ಪಂಚಾಯತದ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಯಾರೋ ಕಳ್ಳರು ಬಲತ್ಕಾರವಾಗಿ ತುಂಡರಿಸಿ ಒಳ ನುಗ್ಗಿ ಕಳ್ಳತನಕ್ಕೆ ಯತ್ನಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ: ಫಲ ನೀಡದ ಕಾರ್ಯಚರಣೆ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ

Suddi Udaya
error: Content is protected !!