ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!