30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya
error: Content is protected !!