July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

ಶಿಶಿಲ: ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆಯು ಡಿ.೨೫ರಂದು ಶಿಶಿಲ ನಾಗನಡ್ಕ ಸಮುದಾಯ ಭವನದಲ್ಲಿ ನಡೆಯಿತು.

ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ., ಶಿಶಿಲ ಯುವ ಸಮಿತಿ ಅಧ್ಯಕ್ಷ ಪ್ರಮಿತ್ ಗೌಡ, ಮಹಿಳಾ ಸಮಿತಿ ಅಧ್ಯಕ್ಷೆ ಉಮಾವತಿ ಗಣೇಶ್ ಗೌಡ, ಸಂಘದ ಕಾರ್ಯದರ್ಶಿಗಳಾದ ಭುವನ ಗೌಡ, ರಾಕೇಶ್ ಗೌಡ, ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಸುಬ್ರಾಯ ಗೌಡ ಬದ್ರಿಜಾಲು, ರಮೇಶ್ ಗೌಡ, ಗ್ರಾಮದ ಗೌಡರಾದ ಸೇಸಪ್ಪ ಗೌಡ, ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಹಾಗೂ ಗ್ರಾಮದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!