25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಧರ್ಮರಸು ದೈವ-ಕೊಡಮಣಿತ್ತಾಯ ಮೈಸಂದಾಯ-ಅಂಗಣ ಪಂಜುರ್ಲಿ ಕಲ್ಲುರ್ಟಿ-ಕಲ್ಕುಡ, ಕ್ಷೇತ್ರ ಗುಳಿ ದೈವಗಳಿಗೆ ಪ್ರಧಾನ ಕಲಶಾಭಿಷೇಕ, ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆಯು ಡಿ.೩೧ರಂದು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿ ಮೊಕ್ತೇಸರ ಶೀತಲ್ ಪಡಿವಾಳರ ಮಾರ್ಗದರ್ಶನದಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ನಡೆಯಲಿದೆ.

ಡಿ.31ರಂದು ಬೆಳಿಗ್ಗೆ ಭಂಡಾರ ಚಾವಡಿಯಲ್ಲಿ ಪ್ರಾರ್ಥನೆ ಪುಣ್ಯಾಹ ಕಲಶ ದೈವಗಳ ಭಂಡಾರ ಇಳಿಸುವುದು, ಮೂಲ ಸ್ಥಾನದಲ್ಲಿ ತೋರಣ ಮುಹೂರ್ತ, ನಾಗ ಸನ್ನಿಧಿಯಲ್ಲಿ ತನು-ತಂಬಿಲ ಸೇವೆ, ದೈವಸ್ಥಾನದಲ್ಲಿ ಪ್ರಧಾನ, ದೈವಗಳಿಗೆ ಕಲಶಾಭಿಷೇಕ ಪರ್ವ ನಡೆಯಲಿರುವುದು. ಸಂಜೆ ದೈವಗಳ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!