April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ಪತ್ತೆಯಾಗಿದ್ದು, ವಾರೀಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು ೫೫-೬೦ ವರ್ಷದ ಅಪರಿಚಿತ ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸ್ಥಿತಿಯಲ್ಲಿ ಡಿ.೨೭ರಂದು ಬೆಳಗ್ಗೆ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗೆ ಸಾಗಿಸಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿ ವಾರಿಸುದಾರರ ಪತ್ತೆಗೆ ಮನವಿ ಮಾಡಿದ್ದಾರೆ.

Related posts

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ: ಫಲ ನೀಡದ ಕಾರ್ಯಚರಣೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!