22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ಪತ್ತೆಯಾಗಿದ್ದು, ವಾರೀಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು ೫೫-೬೦ ವರ್ಷದ ಅಪರಿಚಿತ ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸ್ಥಿತಿಯಲ್ಲಿ ಡಿ.೨೭ರಂದು ಬೆಳಗ್ಗೆ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗೆ ಸಾಗಿಸಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿ ವಾರಿಸುದಾರರ ಪತ್ತೆಗೆ ಮನವಿ ಮಾಡಿದ್ದಾರೆ.

Related posts

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Suddi Udaya

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!