April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya
error: Content is protected !!