24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya
error: Content is protected !!