23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya
error: Content is protected !!