23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!