September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಮೃತ ಮಹೋತ್ಸವದ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್‌ನಲ್ಲಿ ಪ್ರಥಮ ಪೋಷಕರ-ಶಿಕ್ಷಕರ ಸಭೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ 40 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya
error: Content is protected !!