25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

ನಿಡ್ಲೆ: ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಮೃತ ಮಹೋತ್ಸವದ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya
error: Content is protected !!