September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

ಧರ್ಮಸ್ಥಳ: ಗ್ರಾಮ ಪಂಚಾಯತ್ ಧರ್ಮಸ್ಥಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಫಲ್ ಥೆರಪಿ ಶಿಬಿರವು ಡಿ.15ರಿಂದ 30ರವರೆಗೆ ನಡೆಯಲಿದ್ದು, ಡಿ.27ರಂದು ಮಾಹಿತಿ ಕಾರ್ಯಾಗಾರವು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮನೋಹರ್ ರಾವ್ ಕನ್ಯಾಡಿ, ನಾರಾಯಣ ಧರ್ಮಸ್ಥಳ, ವಿಠಲ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ವಹಿಸಿದ್ದರು.

ಶಿಬಿರಾರ್ಥಿಗಳಿಗೆ ಸೀತಾರಾಮ್ ಶೆಟ್ಟಿ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿದರು.
ವೇದಿಕೆಯಲ್ಲಿ ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್, ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಪಂ. ಅ. ಅಧಿಕಾರಿ ದಿನೇಶ್, ಪುತ್ತೂರು ಕಂಪಾನಿಯೋ ಪ್ರವರ್ತಕ ಸೀತಾರಾಮ್ ಶೆಟ್ಟಿ, ಮನೋಹರ್ ರಾವ್ ಕನ್ಯಾಡಿ, ವಿಠಲ ಶೆಟ್ಟಿ, ನಾರಾಯಣ ಧರ್ಮಸ್ಥಳ ಉಪಸ್ಥಿತರಿದ್ದರು.
ಶಿಬಿರಾಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಕಂಪನಿಯ ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು. ನೀಲಕಂಠ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya
error: Content is protected !!