28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ ವಿಮಾನದಲ್ಲಿ ಆಗಮಿಸಿತು.

ಪಾರ್ಥಿವ ಶರೀರವನ್ನು ವಿಮಾನ ನಿಲ್ದಾಣದಲ್ಲಿ ಸಕಲ ಸರಕಾರಿ, ಸೇನಾ ಗೌರವದೊಂದಿಗೆ ಸ್ವೀಕರಿಸಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನದಿಂದ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ‘ಯೋಧರಾಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಜತೆಗೂಡಿದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿ, ಉಡುಪಿಗೆ ಬೀಳ್ಕೊಡಲಾಯಿತು.

Related posts

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!