July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ ವಿಮಾನದಲ್ಲಿ ಆಗಮಿಸಿತು.

ಪಾರ್ಥಿವ ಶರೀರವನ್ನು ವಿಮಾನ ನಿಲ್ದಾಣದಲ್ಲಿ ಸಕಲ ಸರಕಾರಿ, ಸೇನಾ ಗೌರವದೊಂದಿಗೆ ಸ್ವೀಕರಿಸಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನದಿಂದ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ‘ಯೋಧರಾಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಜತೆಗೂಡಿದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿ, ಉಡುಪಿಗೆ ಬೀಳ್ಕೊಡಲಾಯಿತು.

Related posts

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
error: Content is protected !!