ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ ವಿಮಾನದಲ್ಲಿ ಆಗಮಿಸಿತು.

ಪಾರ್ಥಿವ ಶರೀರವನ್ನು ವಿಮಾನ ನಿಲ್ದಾಣದಲ್ಲಿ ಸಕಲ ಸರಕಾರಿ, ಸೇನಾ ಗೌರವದೊಂದಿಗೆ ಸ್ವೀಕರಿಸಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನದಿಂದ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ‘ಯೋಧರಾಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಜತೆಗೂಡಿದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿ, ಉಡುಪಿಗೆ ಬೀಳ್ಕೊಡಲಾಯಿತು.

Related posts

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya
error: Content is protected !!